Advertisement
ಸುದ್ದಿಗಳು

ಹಳೆ ಕಾರುಗಳ ಮಾರಾಟಕ್ಕೆ ಹೊಸ ನಿಯಮ ಜಾರಿ |

Share

ಹಳೆ ಕಾರ್ ಗಳ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಲ್ಲರ್ ಗಳ ನೋಂದಣಿ ಕಡ್ಡಾಯವಾಗಿದ್ದು, ಮಧ್ಯವರ್ತಿಗಳು ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಈ ಮೂಲಕ ಗ್ರಾಹಕರ ರಕ್ಷಿಸುವ ಮತ್ತು ವಾಹನಗಳ ಮರು ಮಾರಾಟ ನಿಯಂತ್ರಿಸಲು ಸರ್ಕಾರ ಹೊಸ ನಿಯಮ ಜಾರಿಗೆ ಸರ್ಕಾರ ನಿರ್ಧರಿಸಿದೆ.

ಮಧ್ಯವರ್ತಿಗಳು ವಾಹನಗಳ ಮರು ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ತಾವು ವ್ಯವಹಾರ ನಡೆಸುವ ಸಂಸ್ಥೆಯ ಹೆಸರನ್ನು ಸಾರಿಗೆ ಇಲಾಖೆಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಮಧ್ಯವರ್ತಿಗಳು ರಾಜ್ಯ ಸಾರಿಗೆ ಇಲಾಖೆಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ನಂತರ ಮರು ಮಾರಾಟಗಾರರಿಗೆ ಲೈಸೆನ್ಸ್ ನೀಡಲಾಗುವುದು.

ರೀಸೆಲ್ಲರ್ ಡೀಲರ್ ಶಿಪ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಲೈಸೆನ್ಸ್ ರದ್ದುಗೊಳಿಸಿ ದಂಡ ವಿಧಿಸಲಾಗುವುದು. ವಾಹನ ಮಾರಾಟಕ್ಕೆ ನೋಂದಾಯಿಸಿದ ನಂತರದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಡೀಲರ್ ಮಾತ್ರ ಜವಾಬ್ದಾರಿಯಾಗಿರುತ್ತಾರೆ. ಬಳಸಿದ ವಾಹನಗಳ ಖರೀದಿದಾರರು ಮತ್ತು ಮಾರಾಟಗಾರರ ರಕ್ಷಣೆಯ ಉದ್ದೇಶ ಹಾಗೂ ಪಾರದರ್ಶಕತೆ ಕಾಪಾಡುವ ಹಿನ್ನೆಲೆ ಹೊಸ ಮಾರ್ಗ ಸೂಚಿ ಜಾರಿಗೆ ತರಲಾಗುತ್ತದೆ.

ಹಳೆ ಕಾರು ಖರೀದಿಸಿದ ಮಾಲೀಕರು ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ವಾಹನಗಳ ಹಿಂದಿನ ಮಾಲೀಕನಿಗೆ ದಂಡ ನೀಡುತ್ತಿರುವ ದೂರುಗಳು ಬಂದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…

6 hours ago

ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ

ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…

6 hours ago

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

14 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

15 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

16 hours ago