ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

December 9, 2024
7:15 AM

ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. 

Advertisement
Advertisement

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group