ನ.10 | ಚೆನ್ನೈ – ಮೈಸೂರು ‘ವಂದೇ ಭಾರತ್’ ರೈಲು ಸಂಚಾರಕ್ಕೆ ಚಾಲನೆ | ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ |

October 15, 2022
9:56 PM

ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ  ನ.10 ರಂದು ಚಾಲನೆ ನೀಡಲಿದ್ದಾರೆ.

ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror