ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನ.10 ರಂದು ಚಾಲನೆ ನೀಡಲಿದ್ದಾರೆ.
ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…