ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನ.10 ರಂದು ಚಾಲನೆ ನೀಡಲಿದ್ದಾರೆ.
ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…