Advertisement
ಸುದ್ದಿಗಳು

ನ.10 | ಚೆನ್ನೈ – ಮೈಸೂರು ‘ವಂದೇ ಭಾರತ್’ ರೈಲು ಸಂಚಾರಕ್ಕೆ ಚಾಲನೆ | ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ |

Share

ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ  ನ.10 ರಂದು ಚಾಲನೆ ನೀಡಲಿದ್ದಾರೆ.

Advertisement
Advertisement

ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago

ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |

ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli)  ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು…

2 days ago