ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನ.10 ರಂದು ಚಾಲನೆ ನೀಡಲಿದ್ದಾರೆ.
ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…