ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನ.10 ರಂದು ಚಾಲನೆ ನೀಡಲಿದ್ದಾರೆ.
ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…