Advertisement
ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

7 minutes ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago