Advertisement
ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

Advertisement
Advertisement

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

Advertisement

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

22 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

22 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

22 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

22 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

22 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

22 hours ago