2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…