2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…