2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…