2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…