2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…