2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು.
ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್ ಮಿರರ್ ಯೂಟ್ಯೂಬ್ ಚಾನೆಲ್ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರರಾಗಿ, ಟ್ವಿಟ್ಟರ್, ಪೇಸ್ಬುಕ್ ಪೇಸ್ ಮೂಲಕ ಪ್ರತಿಕ್ರಿಯೆ ನೀಡಿರಿ.
https://www.youtube.com/@theruralmirror
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…