Advertisement
ಸುದ್ದಿಗಳು

2023 ಶುಭತರಲಿ | ನಾಡಿನ ಸಮಸ್ತರಿಗೂ ಒಳಿತಾಗಲಿ | ಗ್ರಾಮೀಣ-ಕೃಷಿ ಬದುಕು ಹಸನಾಗಲಿ |

Share

2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ‌ ದಿ ರೂರಲ್‌ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು. 

ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್‌ ಮಿರರ್ ಯೂಟ್ಯೂಬ್‌ ಚಾನೆಲ್‌ ಮೂಲಕ‌ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್‌ ಚಂದಾದಾರರಾಗಿ, ಟ್ವಿಟ್ಟರ್‌, ಪೇಸ್‌ಬುಕ್‌ ಪೇಸ್‌ ಮೂಲಕ ಪ್ರತಿಕ್ರಿಯೆ ನೀಡಿರಿ.

https://www.youtube.com/@theruralmirror

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

6 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

6 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

16 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

17 hours ago