ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…