ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…