ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…