ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…