ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

November 17, 2021
9:09 PM

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

Advertisement
Advertisement
Advertisement
Advertisement
Advertisement

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

Advertisement

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

ಇದನ್ನೂ ಓದಿ

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು
March 6, 2025
9:35 PM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ
ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |
March 6, 2025
9:19 PM
by: The Rural Mirror
ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror