Advertisement
ಸುದ್ದಿಗಳು

ಉಜ್ಜಯಿನಿ | ಬಿರುಗಾಳಿಯಿಂದ ಕುಸಿದು ಬಿದ್ದ ಸಪ್ತಋಷಿಗಳ ವಿಗ್ರಹ…! |

Share

ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement

ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.

Advertisement

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್‌ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ‌ ಪುರಷೋತ್ತಮ್ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

1 day ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 day ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago