Advertisement
ಸುದ್ದಿಗಳು

ಉಜ್ಜಯಿನಿ | ಬಿರುಗಾಳಿಯಿಂದ ಕುಸಿದು ಬಿದ್ದ ಸಪ್ತಋಷಿಗಳ ವಿಗ್ರಹ…! |

Share

ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್‌ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ‌ ಪುರಷೋತ್ತಮ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago