ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

November 17, 2021
9:09 PM

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror