ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

November 17, 2021
9:09 PM

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror