Advertisement
ಸುದ್ದಿಗಳು

ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

Share

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

16 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

17 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

18 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

19 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago