ಸುದ್ದಿಗಳು

ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

Share

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

Advertisement
Advertisement

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

17 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago