Advertisement
ಸುದ್ದಿಗಳು

ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

Share

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

17 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago