Advertisement
ಸುದ್ದಿಗಳು

ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

Share

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

4 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

5 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

9 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

9 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

10 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago