Advertisement
ಸುದ್ದಿಗಳು

ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

Share

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

5 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago