ಮುಂದಿನ ಸಿಎಂ ಯಾರು: ಇಂದು ಅಂತಿಮ ತೀರ್ಮಾನ

May 15, 2023
1:16 PM

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.

Advertisement
Advertisement

ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ
ಮುಂಗಾರಿನಲ್ಲಿ ಕೃಷಿ ಹಾನಿಗೊಳಗಾದ ರೈತರಿಗೆ ಪರಿಹಾರ | ರಾಜ್ಯಕ್ಕೆ, 384 ಕೋಟಿ ಕೇಂದ್ರ ಸರ್ಕಾರ NDRF ನಿಧಿ ಬಿಡುಗಡೆ
October 23, 2025
5:07 PM
by: The Rural Mirror ಸುದ್ದಿಜಾಲ
ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ
October 14, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror