ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.
ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel