ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.
ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…