ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.
ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…