ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.
ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…