ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್ ನಿಂದ ಹೊರಗೆ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದ್ದಾರೆ. ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಯಾತ್ರೆಗೆ ಜನ ಸೇರುತ್ತಿಲ್ಲ, ಅವರ ಬಂಡವಾಳ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…