Advertisement
ಸುದ್ದಿಗಳು

ಜಗತ್ತಿನಲ್ಲಿ ಅಶಾಂತಿ ಹೆಚ್ಚಾಗಲಿದೆ | ಭೂಮಿ ನಡುಗುತ್ತದೆ… | ಕೋಡಿಮಠದ ಶ್ರೀ ಭವಿಷ್ಯ

Share

ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ.  ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Advertisement

ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago