ಕಳೆದ ವರ್ಷ ಭಾರಿ ಸದ್ದು ಮಾಡಿತ್ತು, ಮಂಗಳೂರಿನಲ್ಲಿ ಆಟೋದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ. ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ತನಿಖಾದ ಸಂಸ್ಥೆ ಆರೋಪಿಗಾಗಿ ಶೋಧ ನಡೆಸುತ್ತಿತ್ತು. ಇದೀಗ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಕೀನ್ಯಾ ರಾಜಧಾನಿ ನೈರೋಬಿಯಿಂದ ಆತ ದೆಹಲಿಗೆ ಬಂದಿಳಿಯುತ್ತಿದ್ದಂತೆ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಅಲಿ 2020 ರಿಂದ ಐಸಿಸ್ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಭಾರತದಲ್ಲಿ ನೆಲೆಸದೇ ಇದ್ದರೂ ಐಎಸ್ನ ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…