ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…