ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

November 11, 2024
8:50 PM

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

Advertisement
Advertisement
Advertisement
Advertisement
Advertisement

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror