ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

November 11, 2024
8:50 PM

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

Advertisement
Advertisement

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group