ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

November 11, 2024
8:50 PM

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror