ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ | ಶೃಂಗೇರಿಯಿಂದ ಶ್ರೀಶೈಲದವರೆಗೆ |

November 13, 2024
2:49 PM

ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.

ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!
April 9, 2025
7:30 AM
by: The Rural Mirror ಸುದ್ದಿಜಾಲ
ಚತುಗ್ರಹಿ ರಾಜಯೋಗ | ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು |
April 9, 2025
7:21 AM
by: ದ ರೂರಲ್ ಮಿರರ್.ಕಾಂ
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ
April 8, 2025
9:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group