ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

November 11, 2024
8:50 PM

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror