ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

November 11, 2024
8:50 PM

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror