Advertisement
MIRROR FOCUS

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

Share

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

8 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

8 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago