Advertisement
MIRROR FOCUS

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ‘ತುಂಗಾ ಆರತಿʼ | ರಾಸಾಯನಿಕಗಳ ನಿಯಂತ್ರಣ ಅಗತ್ಯವಿದೆ |

Share

ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ. 

Advertisement
Advertisement
Advertisement
Advertisement

ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago