ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…