ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…